ಮಂಡ್ಯ: ಜಿಲ್ಲೆಯ ಜೀವನಾಡಿ ಕಾವೇರಿ ನದಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ (ಜು.29) ಬಾಗಿನ ಅರ್ಪಿಸಿದರು.
ಕೆ.ಆರ್.ಎಸ್ ಅಣೆಕಟ್ಟು ತುಂಬಿರುವ ಹಿನ್ನೆಲೆ ಸಂಪ್ರದಾಯದಂತೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್, ಮಂಡ್ಯ ಜಿಲ್ಲಾ ಹಾಗೂ ಕೃಷಿ ಮಂತ್ರಿ ಎನ್.ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಧಯಕ್ ಹಾಗೂ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಕೆ.ಎಂ ಉದಯ್ ಸೇರಿದಂತೆ ಹಲವ ಗಣ್ಯರೊಂದಿಗೆ ಕಾವೇರಿಗೆ ಬಾಗಿನ ಅರ್ಪಿಸಿದರು.
ಮಧ್ಯಾಹ್ನ12.15 ಕ್ಕೆ ಸರಿಯಾಗಿ ಬಾಗಿನ ಅರ್ಪಿಸಲಾಯಿತು. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಕಾವೇರಿ ನದಿಗೆ ಪೂಜೆ ಸಲ್ಲಿಸಿದರು.
ಅರ್ಚಕ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆಯಿತು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…