ಮಂಡ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.2024) ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ ಎಂಬ ಆಶಯದೊಂದಿಗೆ ಕಾರ್ಯಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಡಾ.ದೊಡ್ಡ ರಂಗೇಗೌಡ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಸಚಿವರಾದ ಎನ್‌.ಚಲುವರಾಯಸ್ವಾಮಿ, ಡಾ.ಎಚ್‌.ಸಿ.ಮಹದೇವಪ್ಪ, ಕೆ.ಎಚ್‌.ಮುನಿಯಪ್ಪ, ಶಿವರಾಜ್‌ ತಂಗಡಗಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್‌, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿ ಕುಮಾರ್‌, ಎಂ.ಬಿ.ರಮೇಶ್‌, ಬಂಡಿ ಸಿದ್ದೇಗೌಡ, ದರ್ಶನ್‌ ಪುಟ್ಟಣ್ಣಯ್ಯ, ಕೆ.ಎಂ.ಉದಯ, ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪಸ್ಥಿತರಿದ್ದರು. 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಾಡೋಜ ಡಾ.ಗೊ.ರ.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

3 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

3 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

3 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

13 hours ago