ಮಂಡ್ಯ

ಕಾಂಗ್ರೆಸ್‌ ದಲಿತ ಹಾಗೂ ಸಂವಿಧಾನ ವಿರೋಧಿ: ಎನ್‌ ಮಹೇಶ್‌ ಆರೋಪ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ಹಾಗೂ ಸಂವಿಧಾನ ವಿರೋಧಿ ನೀತಿಗಳನ್ನೇ ಅನುಸರಿಸಿ, ಸಂವಿಧಾನ ವಿರೋಧಿಯಾಗಿದೆ ಎಂದು ಮಾಜಿ ಸಚಿವ ಬಿಜೆಪಿ ಮುಖಂಡ ಎನ್.ಮಹೇಶ್ ಆರೋಪಿಸಿದರು.

ನಗರದದಲ್ಲಿ ಮಂಗಳವಾರ(ಜು.16) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಏಳು ಡಿ ಕಾಯ್ದೆಯನ್ನು ರದ್ದುಗೊಳಿಸಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬರಲು ಗ್ಯಾರಂಟಿ ತಂತ್ರವನ್ನು ಬಳಸಿದ್ದಾರೆ. ಈ ಗ್ಯಾರಂಟಿ ಯೋಜನೆಗೆ ಸಂಪನ್ಮೂಲ ಕ್ರೂಡೀಕರಣದ ಬಗ್ಗೆ ತಿಳಿಸಿಲ್ಲ. 40,000 ಕೊಟ್ಟಿ ಆದಾಯವನ್ನು ಸಂಗ್ರಹಿಸುತ್ತೇವೆ ಎಂದು ತಿಳಿಸಿದ್ದರು. ಆದರೆ ಎಸ್ ಸಿಸಿ, ಎಸ್ ಟಿ ಅಭಿವೃದ್ಧಿ ಯೋಜನೆಯ ಅನುದಾನದಲ್ಲಿ 11,444ಕೋಟಿ ರೂಪಾಯಿಗಳನ್ನು ಬೇರೆ ಯೋಜನೆಗಳಿಗೆ ಬಳಸಿಕೊಂಡಿದೆ ಎಂದು ಕಿಡಿಕಾರಿದರು.

ಎರಡು ವರ್ಷದಲ್ಲಿ ದಲಿತರ 25,000 ಕೋಟಿ ರೂಪಾಯಿ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಿಡಿಕಾರಿದ ಅವರು, 7 ಡಿ ಕಾಯ್ದೆ ತೆಗೆಯಲು ನಾನು ಹೋರಾಟ ಮಾಡಿದ್ದೆ. ಅದನ್ನು ತೆಗೆದು 7 ಸಿ ಕಾಯ್ದೆ ಬಳಸಿ ಹಣ ಬಳಕೆ ಮಾಡಿಕೊಂಡಿದ್ದಾರೆ. ಇದನ್ನು ಸಮರ್ಥಿಸಿಕೊಳ್ಳಲು ಸಿದ್ದರಾಮಯ್ಯ ಅವರು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಕೂಡ ದುರ್ಬಳಕೆ ಮಾಡಿಕೊಳ್ಳಲಾಗಿದೆ .ಹಣವನ್ನು ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಕಿಡಿ ಕಾರಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಕಳ್ಳತನ ಮತ್ತು ಪ್ರಾಯಶ್ಚಿತ ; ತಂದೆಯಿಂದ ಅಹಿಂಸೆಯ ನೇರ ಪಾಠ

ಮಾಂಸಾಹಾರ ಮಾಡುತ್ತಿದ್ದ ಕಾಲದ ಮತ್ತು ಅದಕ್ಕೆ ಹಿಂದಿನ ನನ್ನ ಕೆಲವು ದೋಷಗಳನ್ನು ಹೇಳಬೇಕಾದುದು ಇನ್ನೂ ಬಾಕಿಯಿದೆ. ಅವು ನನ್ನ ಮದುವೆಯಾದ…

3 mins ago

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ:ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು…

11 hours ago

ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಮತ್ತೊಮ್ಮೆ ಶೇ.50 ರಿಯಾಯಿತಿ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಶೇ.50ರಷ್ಟು…

18 hours ago

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೆ ಹೊಸ ರಾಜಕೀಯ ಚಳುವಳಿ ಪ್ರಾರಂಭಿಸುವುದಾಗಿ ಫೋಷಿಸಿದ ಅಣ್ಣಾಮಲೈ

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ…

18 hours ago

ರಾಜ್ಯಸಭೆ ಚುನಾವಣೆ : ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್‌ ಖರ್ಗೆ

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಲು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆಯ ವಿರೋಧ…

19 hours ago

ರಾಮಲಿಂಗರೆಡ್ಡಿ ಬೆನ್ನಲ್ಲೇ ಅಸಮಾಧಾನ ಹೊರ ಹಾಕಿದ ಮುನಿಯಪ್ಪ : ಬೇರೆ ಖಾತೆಗೆ ಬೇಡಿಕೆ

ಬೆಂಗಳೂರು : ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ…

20 hours ago