ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮಾರೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ವೃದ್ಧೆ ಸಾವು ಪ್ರಕರಣಕ್ಕೆ ಸಂಬಂಧ ಜಿಲ್ಲಾಧಿಕಾರಿ ಡಾ.ಕುಮಾರ ಇಂದು ಗ್ರಾಮದ ನೀರಿನ ಮೂಲದ ಸ್ಥಳ ಪರಿಶೀಲನೆ ನಡೆಸಿದರು.
ಬಳಿಕ ಮೃತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಪ್ರತಿ ಮನೆಗೆ ವೈರಸ್ ಟ್ಯಾಬ್ಲೆಟ್ ನೀಡಿ ಗ್ರಾಮದಲ್ಲಿ ಆರೋಗ್ಯ ಅಧಿಕಾರಿಗಳ ತಂಡ ನಿಯೋಜನೆ ಮಾಡಿದ್ದೇವೆ ಜೊತೆಗೆ ಒಂದು ಆಂಬ್ಯುಲೆನ್ಸ್ ಗ್ರಾಮದಲ್ಲಿ ಇರಿಸಿದ್ದೇವೆ ಎಂದು ಹೇಳಿದರು.
ಬಳಿಕ ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮೋಹನ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…