Ravi Ganiga
ಮಂಡ್ಯ: ಕಾಲ ಕೂಡಿ ಬಂದಾಗ ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ರವಿ ಗಣಿಗ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಸಿಎಂ ಆಗಲೇಬೇಕು. ಆಗೇ ಆಗುತ್ತಾರೆ. ಎಲ್ಲಾ ಶಾಸಕರು ಡಿಕೆಶಿ ಪರ ಇದ್ದಾರೆ ಎಂದು ಹೇಳಿದರು.
ಈ ಮೂಲಕ ಅಧಿಕಾರ ಹಂಚಿಕೆಯ ಚರ್ಚೆಗೆ ಫುಲ್ ಸ್ಟಾಪ್ ಬಿದ್ದಿರುವ ಬೆನ್ನಲ್ಲೇ ಶಾಸಕರೊಬ್ಬರು ಈ ರೀತಿ ಹೇಳಿರುವುದು ಭಾರೀ ಚರ್ಚೆ ಮೂಡಿಸಿದೆ.
ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದಾರೆ. ಆದರೆ ಡಿಕೆಶಿ ಪರ ಇರುವ ಶಾಸಕರು ಡಿ.ಕೆ.ಶಿವಕುಮಾರ್ ಸಿಎಂ ಆಗಲೇಬೇಕು ಎಂದು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…