ಮಂಡ್ಯ : ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಇನ್ನು ಸಕ್ಕರೆ ನಾಡು ಮಂಡ್ಯದಲ್ಲೂ ಕೂಡ ಎರಡು ತಿಂಗಳಲ್ಲಿ ೧೫೦ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿ ಒಟ್ಟು ೧೮೯ ಜನರಿಗೆ ಡೆಂಗ್ಯೂ ಬಂದಿದ್ದು, ಪ್ರಕರಣ ಏರಿಕೆಯಿಂದ ಜನರಲ್ಲಿ ಒಂದು ರೀತಿ ಆತಂಕ ಕೂಡ ಹೆಚ್ಚಾಗಿದೆ.
ಇನ್ನು ಡೆಂಗ್ಯೂ ಹೆಚ್ಚಳಕ್ಕೆ ಮನೆಯ ಫ್ರಿಡ್ಜ್ ಗಳೇ ಕಾರಣ ಎಂದು ಆರೋಗ್ಯ ಇಲಾಖೆಗೆ ತಿಳಿಸಿದೆ. ಮನೆಯಲ್ಲಿರುವ ಫ್ರಿಡ್ಜ್ ಗಳು ಸೊಳ್ಳೆಯ ಸಂತಾನೋತ್ಪತಿ ತಾಣವಾಗುತ್ತಿವೆ. ಫ್ರಿಡ್ಜ್ ಗಳಲ್ಲಿ ನಿಲ್ಲುವ ನೀರಿನ ಸೊಳ್ಳೆಗಳ ಲಾರ್ವ ಪತ್ತೆಯಾಗಿದ್ದು, ಸೊಳ್ಳೆಗಳ ಹೆಚ್ಚಳದಿಂದಲೇ ಡೆಂಗ್ಯೂ ಪ್ರಕರಣಗಳು ತೀವ್ರವಾಗಿ ಹರಡುತ್ತಿದೆ ಎಂದು ಇಲಾಖೆ ತಿಳಿಸಿದೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…