ಮಂಡ್ಯ : ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಇನ್ನು ಸಕ್ಕರೆ ನಾಡು ಮಂಡ್ಯದಲ್ಲೂ ಕೂಡ ಎರಡು ತಿಂಗಳಲ್ಲಿ ೧೫೦ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿ ಒಟ್ಟು ೧೮೯ ಜನರಿಗೆ ಡೆಂಗ್ಯೂ ಬಂದಿದ್ದು, ಪ್ರಕರಣ ಏರಿಕೆಯಿಂದ ಜನರಲ್ಲಿ ಒಂದು ರೀತಿ ಆತಂಕ ಕೂಡ ಹೆಚ್ಚಾಗಿದೆ.
ಇನ್ನು ಡೆಂಗ್ಯೂ ಹೆಚ್ಚಳಕ್ಕೆ ಮನೆಯ ಫ್ರಿಡ್ಜ್ ಗಳೇ ಕಾರಣ ಎಂದು ಆರೋಗ್ಯ ಇಲಾಖೆಗೆ ತಿಳಿಸಿದೆ. ಮನೆಯಲ್ಲಿರುವ ಫ್ರಿಡ್ಜ್ ಗಳು ಸೊಳ್ಳೆಯ ಸಂತಾನೋತ್ಪತಿ ತಾಣವಾಗುತ್ತಿವೆ. ಫ್ರಿಡ್ಜ್ ಗಳಲ್ಲಿ ನಿಲ್ಲುವ ನೀರಿನ ಸೊಳ್ಳೆಗಳ ಲಾರ್ವ ಪತ್ತೆಯಾಗಿದ್ದು, ಸೊಳ್ಳೆಗಳ ಹೆಚ್ಚಳದಿಂದಲೇ ಡೆಂಗ್ಯೂ ಪ್ರಕರಣಗಳು ತೀವ್ರವಾಗಿ ಹರಡುತ್ತಿದೆ ಎಂದು ಇಲಾಖೆ ತಿಳಿಸಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…