ಮಂಡ್ಯ

ಮೈಸೂರು-ಬೆಂಗಳೂರು ಹೆದ್ದಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯಲ್ಲಿ ಹಾದುಹೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-೨೭೫) ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಪರಿಶೀಲನೆ ನಡೆಸಿದರು.

ಶ್ರಿರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ಣವಾದ ಒಳಚರಂಡಿ ಕಾಮಗಾರಿ ಪರಿಶೀಲಿಸಿ, ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಹಾಗೂ ಇದೇ ರೀತಿಯಾಗಿ ಜಿಲ್ಲಾದ್ಯಂತ ಇರುವ ಅಪೂರ್ಣವಾದ ಒಳಚರಂಡಿ ಕಾಮಗಾರಿಗಳನ್ನೂ ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನು ಓದಿ : ಸರ್ಕಾರಿ ಶಾಲೆ ದುಸ್ಥಿತಿ | ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪೋಸ್ಟ್‌ ; ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ತೂಬಿನಕೆರೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ನಿರ್ಗಮನ ಕೇಂದ್ರದ ಬಳಿ ಅತಿ ಹೆಚ್ಚು ವಾಹನಗಳ ದಟ್ಟಣೆಯಾಗುತ್ತಿದ್ದು, ಇದರಿಂದಾಗಿ ನಿರಂತರವಾಗಿ ಹೆಚ್ಚು ಅಪಘಾತಗಳಾಗುತ್ತಿವೆ. ಅಲ್ಲದೆ

ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ನಿಖರವಾಗಿ ಹಾಗೂ ಸ್ಪಷ್ಟವಾಗಿ ಸೂಚನೆ ನೀಡುವ ವಸ್ತು ವಿಷಯವುಳ್ಳ ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ತಿಳಿಸಿದರು.

ಶಾಸಕ ರಮೇಶಬಾಬು ಬಂಡಿಸಿದ್ದೇಗೌಡ, ಜಿಲ್ಲಾ ಪೊಲೀಸ್ ಅಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಆರಕ್ಷಕ ಅಧಿಕ್ಷಕ ಸಿ.ಈ.ತಿಮ್ಮಯ್ಯ, ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಎಂ.ಎಸ್.ಒಬಲೆ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

2 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

3 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

3 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

4 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

4 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

5 hours ago