ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು (ಜೂ.19) ಜಿಲ್ಲಾ ಪಂಚಾಯತ್ ಆವರಣದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಫಲಾನುಭವಿ ಗಿರೀಶ್ ಅವರಿಗೆ ಶಕ್ತಿಮಾನ್ (ಪ್ಯಾಡಿ ಮಾಸ್ಟರ್ 3776) ಭತ್ತದ ಕಟಾವು ಯಂತ್ರ ವಿತರಣೆ ಮಾಡಿದರು.
ಸದರಿ ಯಂತ್ರದ ಒಟ್ಟು ಮೊತ್ತ 31,50,000/- ರೂ ಗಳದಾಗಿದ್ದು, ಸರ್ಕಾರದ ಸಹಾಯಧನ ರೂ 12,12,500/- ಹಾಗೂ ರೈತನ ವಂತಿಗೆ ರೂ 19,37,500/- ಗಳಾಗಿರುತ್ತದೆ.
ಈ ಯಂತ್ರದಲ್ಲಿ ಪ್ರತಿ ಗಂಟೆಗೆ ಒಂದು ಎಕರೆ ಭತ್ತದ ಗದ್ದೆಯನ್ನು ಕಟಾವು ಮಾಡಬಹುದು. ಪ್ರತಿ ಗಂಟೆಗೆ 8 ರಿಂದ 9 ಲೀಟರ್ ಡೀಸಲ್ ಬಳಕೆಯಾಗುತ್ತದೆ. 7 ಕ್ವಿಂಟಲ್ ಭತ್ತದ ಶೇಖರಣಾ ಸಾಮರ್ಥ್ಯ ಹೊಂದಿರುತ್ತದೆ.
ಇದೇ ಸಂದರ್ಭದಲ್ಲಿ ವಿಧಾನಸಭಾ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಉದಯ್, ಜಿಲ್ಲಾಧಿಕಾರಿ ಡಾ: ಕುಮಾರ, ಕೃಷಿ ಇಲಾಖೆ ಪಾಂಡವಪುರ ಉಪವಿಭಾಗದ ಉಪನಿರ್ದೇಶಕಿ ಮಮತಾ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…