ಮಂಡ್ಯ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವೆಂಬರ್ನಲ್ಲಿ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹೇಳಿದ್ದಾರೆ.
ಬುಧವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಡಿಕೆಶಿ ಅವರು ಸಿಎಂ ಆಗಲಿದ್ದಾರೆ. ಅವರು ಮುಖ್ಯಮಂತ್ರಿ ಅಗಬೇಕು ಎಂದು ಇಚ್ಚೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:-ಡಿಕೆಶಿ ನವೆಂಬರ್ನಲ್ಲಿ ಸಿಎಂ ಆಗೇ ಆಗ್ತಾರೆ : ಎಲ್ ಆರ್ ಶಿವರಾಮೇಗೌಡ
ಮುಖ್ಯಮಂತ್ರಿ ನಿರ್ಧಾರ ಬಗ್ಗೆ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳುತ್ತದೆ. ಆದರೆ, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಹಳೆ ಮೈಸೂರು ಭಾಗದವರಾದ ನಮ್ಮೆಲ್ಲರ ಇಚ್ಛೆ. ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದಿದ್ದಾರೆ.
ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…
ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…
ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …
ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ…
ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ…