ಮಂಡ್ಯ : ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು. ಸಾರ್ವಜನಿಕರು ತಮ್ಮ ಕೆಲಸಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ.
ಅವುಗಳನ್ನು ನಿಗದಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪಿಸುವುದು. ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಜಿಲ್ಲಾಡಳಿತ ಒಂದು ತಂಡವಾಗಿ ಕಾರ್ಯ ನಿರ್ವಹಿಸಿ ಪರಿಹರಿಸುತ್ತದೆ ಎಂದು ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ಎಚ್. ಎನ್. ಗೋಪಾಲ ಕೃಷ್ಣ ಭರವಸೆ ನೀಡಿದ್ಧಾರೆ.
ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್. ಅಶ್ವತಿ ಡಾ. ಎಚ್. ಎನ್. ಗೋಪಾಲ ಕೃಷ್ಣ ಅವರಿಗೆ ತಮ್ಮ ಅಧಿಕಾರ ಹಸ್ತಾಂತರಿಸಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…