ರಾಮನಗರ: ಮಾಜಿ ಮುಖ್ಯಮಂತ್ರಿ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್ಡಿ ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಮೈತ್ರಿ ನಾಯಕರ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ದಾಳಿಯಲ್ಲಿ 250ಕ್ಕೂ ಹೆಚ್ಚು ಜನರಿಗಾಗಿ ಬಾಡೂಟ ತಯಾರಿಸಲಾಗಿತ್ತು. ಆದರೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು ಚಿಕನ್, ಮಟನ್, ಬಿರಿಯಾನಿ ಸೇರಿದಂತೆ ಹಲವು ಖಾದ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್ಡಿಕೆ ʼಕಾಂಗ್ರೆಸ್ ಸರ್ಕಾರ ಸರ್ಕಾರ ಅಧಿಕಾರದ ದುರ್ಬಳಕೆ ಮಾಡುತ್ತಿದೆ. ತಹಶೀಲ್ದಾರ್ಗೆ ಪದೇ ಪದೆ ಕರೆ ಮಾಡಿ ಒತ್ತಡ ಹಾಕಿಸಿದ್ದಾರೆ. ನಮ್ಮ ಮನೆಯಲ್ಲಿ ಪರಿಶೀಲಿಸಿದ್ದಾರೆ ಅಲ್ಲಿ ಏನೂ ಸಿಕ್ಕಿಲ್ಲ. ನನ್ನ ತೋಟದ ಮನೆಯಲ್ಲಿ 120 ಜನ ಕೆಲಸ ಮಾಡುತ್ತಿದ್ದು, ಅವರಿಗೆ ಊಟದ ವ್ಯವಸ್ಥೆಯನ್ನು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…