ಮಂಡ್ಯ: ಚುನಾವಣಾ ಪ್ರಕ್ರಿಯೆಯಲ್ಲಿ ಪಿಆರ್ಒ ಮತ್ತು ಎಪಿಆರ್ಒಗಳ ಕೆಲಸ ಮಹತ್ವದಾಗಿದ್ದು, ಅವರಿಗೆ ತರಬೇತಿ ನೀಡಿ ಸಜ್ಜುಗೊಳಿಸುವ ಮಾಸ್ಟರ್ ಟ್ರೈನರ್ಸ್ ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಚುನಾವಣಾ ತರಬೇತಿ ನೀಡಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನ
ಡೆದ ಚುನಾವಣಾ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಚುನಾವಣಾ ಆಯೋಗ ಕಾಲಕಾಲಕ್ಕೆ ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ವಿಷಯದಲ್ಲಿ ಗೊಂದಲಗಳಿದ್ದಲ್ಲಿ ತಕ್ಷಣವೇ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ 1824 ಚುನಾವಣಾ ಬೂತ್ ಗಳಿದ್ದು ಪ್ರತಿ ಮತಗಟ್ಟೆಗಳಲ್ಲು ಪಿಆರ್ಒ ಹಾಗೂ ಎಪಿಆರ್ಒಗಳು ಇರುತ್ತಾರೆ. ಮತ ಚಲಾವಣೆ ದಿನದಂದು ಯಾವುದೇ ರೀತಿ ಗಾಬರಿ ಗೊಂದಲ ಆಗದಂತೆ ನೋಡಿಕೊಳ್ಳಬೇಕು. ಆಗಾಗಿ ತರಬೇತಿ ಸಮಯದಲ್ಲಿಯೇ ಗಂಭೀರವಾಗಿ ತರಬೇತಿ ಪಡೆದುಕೊಂಡು, ಏನೇ ಅನುಮಾನಗಳಿದ್ದಲ್ಲಿ ಪರಿಹರಿಸಿಕೊಳ್ಳಿ ಎಂದು ಹೇಳಿದರು.
ಪಿ.ಆರ್.ಒ ಹಾಗೂ ಎ.ಪಿಆರ್.ಒ ಗಳಿಗೆ ಪ್ರಥಮ ಹಂತದ ತರಬೇತಿಯನ್ನು ಏಪ್ರಿಲ್ 7 ರಂದು ಹಮ್ಮಿಕೊಳ್ಳಲಾಗುವುದು. ಎಲ್ಲರೂ ಕಡ್ಡಾಯವಾಗಿ ಹಾಜರಾಗಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ ಎಚ್ ಎಲ್ ನಾಗರಾಜ್, ಹಾಗೂ ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…