ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಲೆಕ್ಟ್ರಿಕ್ ಕಾರೊಂದು ಬೆಂಕಿಯಿಂದ ಹೊತ್ತಿ ಉರಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನ ಮದ್ದೂರಮ್ಮ ದೇಗುಲದ ಮೇಲ್ಭಾಗದ ದಶಪಥ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದ್ದು, ಸದ್ಯ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಚಲಿಸುತ್ತಿರುವಾಗ ಇದ್ದಕ್ಕಿದ್ದಂತೆ ಕಾರು ಉರಿದಿದ್ದು, ಉರಿದ ತೀವ್ರತೆಗೆ 1 ಕಿ.ಮೀ ದೂರದವರೆಗೂ ಹೊಗೆಯ ಛಾಯೆ ಗೋಚರಿಸಿದೆ.
ಅಗ್ನಿಶಾಮಕ ಸಿಬ್ಬಂದಿಗಳಿಂದ ಸ್ಥಳಕ್ಕೆ ಬರುವ ಹೊತ್ತಿಗೆ, ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟು ಹೋಗಿತ್ತು.
ಹೆದ್ದಾರಿಯಲ್ಲಿ ಕಾರು ಉರಿದಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಈ ಘಟನೆ ಸಂಬಂಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…