ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗಮಂಗಲ ತಾಲ್ಲೂಕಿನಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲು ಭೂಮಿಯನ್ನು ಗುರುತಿಸಿ ಎಂದು ಹೇಳಿದರು.
ಮಳವಳ್ಳಿ ತಾಲ್ಲೂಕಿನಲ್ಲಿ 563 ಎಕರೆ ಜಾಗವನ್ನು ಕೆಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿಗಳು ಗುರುತಿಸಿ ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳು ಹಾಗೂ ಕೈಗಾರಿಕಾ ವಸಾಹತುಗಳು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…