ಮಂಡ್ಯ

ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟ : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ: ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟಗೊಂಡು ಸ್ವಚ್ಚತಾ ಕಾರ್ಯಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ.

ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಜೈನಮಠದ ವಸತಿ ನಿಲಯದ ಹರಹಥ್ ಪಾಟೀಲ್ (15) ಹಾಗೂ ಸೌಧರ್ಮ (15) ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ.

ಸ್ವಚ್ಚತಾ ಕಾರ್ಯಕ್ಕಾಗಿ ಇಲ್ಲಿನ ಆಂಜನೇಯ ಬೆಟ್ಟಕ್ಕೆ ಬಂದಿದ್ದ 15 ವಿದ್ಯಾರ್ಥಿಗಳ ಪೈಕಿ ಇವರು ಸ್ವಚ್ಚತಾ ಕಾರ್ಯ ಮಾಡುವಾಗ ಅಕಸ್ಮಾತ್ ಸಿಡಿಮದ್ದು ಮುಟ್ಟಿದ್ದಾರೆ.

ಸಿಡಿಮದ್ದು ಸ್ಪೋಟಕ್ಕೆ ವಿದ್ಯಾರ್ಥಿಗಳ ಕೈ ಹಾಗೂ ಕಾಲಿಗೆ ಗಾಯವಾಗಿದ್ದು, ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಾಣಿಗಳ ಭೇಟಿಗೆ ಎಂದು ಸಿಡಿಮದ್ದು ಇಟ್ಟಿರುವುದಾಗಿ ಹೇಳಲಾಗುತ್ತಿದ್ದು, ನಾಗಮಂಗಲದ ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಆಂದೋಲನ ಡೆಸ್ಕ್

Recent Posts

ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು: ಸಚಿವ ಎಂ.ಬಿ.ಪಾಟೀಲ್‌ ಆಗ್ರಹ

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಒತ್ತಾಯಿಸಿದ್ದಾರೆ. ಈ ಕುರಿತು…

10 mins ago

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಸಹಾಯವಾಣಿ ತೆರೆದ ಹಾಸನ ಜಿಲ್ಲಾಡಳಿತ

ಹಾಸನ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ…

29 mins ago

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಇಸ್ರೇಲ್‌ ಪ್ರಧಾನಿ ನೆತನ್ಯಾಹುಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ…

47 mins ago

ಅಮೇರಿಕಾ-ಇಸ್ರೇಲ್‌ ಜಂಟಿ ದಾಳಿ: ಒಂದೇ ಬಾರಿಗೆ ಇರಾನಿನ 48 ನಾಯಕರು ಸಾವು

ಟೆಹರಾನ್:‌ ಇರಾನ್‌ ವಿರುದ್ಧ ಅಮೇರಿಕಾ ಹಾಗೂ ಇಸ್ರೇಲ್‌ ನಡೆಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ 48 ಇರಾನಿನ ನಾಯಕರು ಸಾವನ್ನಪ್ಪಿದ್ದಾರೆ ಎಂದು…

1 hour ago

ಹನೂರು: ನಾಳೆ ಚಂದ್ರಗಹಣವಿದ್ದರೂ ಭಕ್ತರಿಗೆ ಮಹದೇಶ್ವರನ ದರ್ಶನಕ್ಕಿಲ್ಲ ತೊಂದರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ…

2 hours ago

ಹುದ್ದೆಗಳ ಭರ್ತಿ ನಡೆಯಲಿ; ಯುವಶಕ್ತಿಯನ್ನು ಕಡೆಗಣಿಸದಿರಲಿ

ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, …

2 hours ago