ಮಂಡ್ಯ: ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟಗೊಂಡು ಸ್ವಚ್ಚತಾ ಕಾರ್ಯಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ.
ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಜೈನಮಠದ ವಸತಿ ನಿಲಯದ ಹರಹಥ್ ಪಾಟೀಲ್ (15) ಹಾಗೂ ಸೌಧರ್ಮ (15) ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ.
ಸ್ವಚ್ಚತಾ ಕಾರ್ಯಕ್ಕಾಗಿ ಇಲ್ಲಿನ ಆಂಜನೇಯ ಬೆಟ್ಟಕ್ಕೆ ಬಂದಿದ್ದ 15 ವಿದ್ಯಾರ್ಥಿಗಳ ಪೈಕಿ ಇವರು ಸ್ವಚ್ಚತಾ ಕಾರ್ಯ ಮಾಡುವಾಗ ಅಕಸ್ಮಾತ್ ಸಿಡಿಮದ್ದು ಮುಟ್ಟಿದ್ದಾರೆ.
ಸಿಡಿಮದ್ದು ಸ್ಪೋಟಕ್ಕೆ ವಿದ್ಯಾರ್ಥಿಗಳ ಕೈ ಹಾಗೂ ಕಾಲಿಗೆ ಗಾಯವಾಗಿದ್ದು, ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಾಣಿಗಳ ಭೇಟಿಗೆ ಎಂದು ಸಿಡಿಮದ್ದು ಇಟ್ಟಿರುವುದಾಗಿ ಹೇಳಲಾಗುತ್ತಿದ್ದು, ನಾಗಮಂಗಲದ ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…