ಮಂಡ್ಯ

ಕಣ್ಮನ ಸೆಳೆದ ಕೃಷಿ ಪ್ರಾತ್ಯಕ್ಷಿಕೆಗಳು

ಮಂಡ್ಯ : ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ವಿಸಿ ಫಾರಂ ಆವರಣದಲ್ಲಿ ಕೃಷಿ ಪ್ರಾತ್ಯಕ್ಷೆಗಳು ನೋಡುಗರ ಕಣ್ಮನ ಸೆಳೆದವು.

ಕರ್ನಾಟಕದಲ್ಲಿ ಒಟ್ಟು ೧೮೦ ದೇಶಿ ಭತ್ತದ ತಳಿಗಳಿವೆ. ೧೮೦ ಭತ್ತದ ತಳಿಗಳನ್ನು ವಿಸಿ ಫಾರಂನಲ್ಲಿ ಬೆಳೆಸಲಾಗಿದೆ. ಜಿಂಕ್ ಮತ್ತು ಐರನ್ ಅಂಶಗಳು ಹೆಚ್ಚು ಇರುವ ಭತ್ತದ ತಳಿಗಳು ಇಲ್ಲಿವೆ. ಫಿಲಿಪೈನ್ಸ್ ಅಂತರರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಒಡಂಬಡಿಕೆ ಮಾಡಿಕೊಂಡು ನಮ್ಮ ಹವಾಮಾನಕ್ಕೆ ಸರಿಹೊಂದುವ ಭತ್ತದ ತಳಿಗಳನ್ನು ಬೆಳೆಸಲಾಗುವುದು ಹಾಗೂ ಈ ಭತ್ತದವನ್ನು ಸಕ್ಕರೆ ಖಾಯಿಲೆ ಇರುವವರು ಕೂಡ ತಿನ್ನ ಬಹುದಾಗಿದೆ.

೧೮ ದೇಶಿ ರಾಗಿ ತಳಿಗಳನ್ನು ಅಭಿವೃದ್ಧಿಪಡಿಸಿ ಪ್ರಾತ್ಯಕ್ಷಿಕೆ ಮಾಡಲಾಗಿದೆ. ಇವುಗಳಿಂದ ಧಾನ್ಯದ ಇಳುವರಿ ಹಾಗೂ ಬೇವಿನ ಇಳುವರಿ ಹೆಚ್ಚು ನಿರೀಕ್ಷಿಸಬಹುದು. ಸಾವಯವ ಕೃಷಿಯಿಂದ ರಾಗಿ, ಕಬ್ಬು, ಸೂರ್ಯಕಾಂತಿ, ಕಡಲೆಕಾಯಿ, ಸೋಯಾಬಿನ್, ಉದ್ದು, ಹೆಸರುಕಾಳು, ಗೋರಿ ಕಾಯಿ, ಬೆಂಡೆಕಾಯಿ, ಮೆಣಸಿನಕಾಯಿ ಬೆಳೆಯಲಾಗಿದೆ.

ಇದನ್ನೂ ಓದಿ:-ಮೋದಿ-ಪುಟಿನ್‌ ಮಾತುಕತೆ : ರಕ್ಷಣಾ ಒಪ್ಪಂದಗಳ ಬಗ್ಗೆ ಚರ್ಚೆ

ಆಕರ್ಷಿಸಿದ ಕಸಿ ಟೊಮೊಟೊ ಬದನೆಕಾಯಿ ಗಿಡ
ಕೃಷಿ ವಿಜ್ಞಾನಿಗಳ ಮಂಡ್ಯ ವಿ.ಸಿ. ಫಾರಂ ಆವರಣದಲ್ಲಿ ಬೆಳೆಸಲಾದ ಕಸಿ ಟೊಮೋಟೊ ಮತ್ತು ಬದನೆಕಾಯಿ ಒಂದೇ ಗಿಡದಲ್ಲಿ ಟೊಮೋಟೊ ಮತ್ತು ಬದನೆಕಾಯಿ ಬಿಟ್ಟಿದ್ದು, ಇದು ನೋಡುಗರನ್ನು ಆಕರ್ಷಿಸುತ್ತದೆ. ವಿವಿಧ ಅಲಂಕಾರ ಹೂಗಳನ್ನು ವಿ.ಸಿ.ಫಾರಂನಲ್ಲಿ ಬೆಳೆಯಲಾಗಿದೆ.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

2 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

2 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

3 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

3 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

3 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

4 hours ago