ಮಂಡ್ಯ

ಪಾಂಡವಪುರ| ಕುಸಿದ ಕ್ಯಾಪ್ಸಿಕಂ ಬೆಲೆ: ಗಿಡ ಕಿತ್ತೆಸೆದ ರೈತ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.

ಕೃಷಿ ಮಾರುಕಟ್ಟೆಯಲ್ಲಿ ತರಕಾರಿ ದರ ಕುಸಿತ ಆಗಿದ್ದು, ಅದರಲ್ಲೂ ವಿದೇಶಿ ತಳಿಯ ಕೆಂಪು ಬಣ್ಣದ ದಪ್ಪ ಮೆಣಸಿಕಾಯಿ ಬೆಳೆ ಕುಂಠಿತವಾಗಿದೆ. ಈ ಬೆಲೆ ಕುಸಿತದಿಂದ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿಯ ರೈತನೋರ್ವ ದರ ಕುಸಿತದಿಂದ ಕಂಗಾಲಾಗಿ ಜಮೀನಿನಲ್ಲಿ ಬೆಳೆದಿದ್ದ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿ ಗಿಡಗಳನ್ನು ಬೇರು ಸಮೇತ ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.

ರಸ್ತೆ ಬದಿಯಲ್ಲಿ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿಗಳು ಕೊಳೆತು ಇದೀಗ ದುರ್ವಾಸನೆ ಬೀರುತ್ತಿದೆ. ಕಷ್ಟಪಟ್ಟು ಬೆಳೆದ ರೈತನ ಬದುಕಿನ ಜೊತೆ ದರ ಇಳಿಕೆ ಇದೀಗ ಆಘಾತ ತಂದಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

1 min ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

4 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

27 mins ago

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

53 mins ago

ಅಣ್ಣಯ್ಯ ಸೇರಿ ಐವರಿಗೆ ಅಂಬೇಡ್ಕರ್‌ ಪ್ರಶಸ್ತಿ

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…

1 hour ago

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

2 hours ago