ಮಂಡ್ಯ

ಪಾಂಡವಪುರ| ಕುಸಿದ ಕ್ಯಾಪ್ಸಿಕಂ ಬೆಲೆ: ಗಿಡ ಕಿತ್ತೆಸೆದ ರೈತ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.

ಕೃಷಿ ಮಾರುಕಟ್ಟೆಯಲ್ಲಿ ತರಕಾರಿ ದರ ಕುಸಿತ ಆಗಿದ್ದು, ಅದರಲ್ಲೂ ವಿದೇಶಿ ತಳಿಯ ಕೆಂಪು ಬಣ್ಣದ ದಪ್ಪ ಮೆಣಸಿಕಾಯಿ ಬೆಳೆ ಕುಂಠಿತವಾಗಿದೆ. ಈ ಬೆಲೆ ಕುಸಿತದಿಂದ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿಯ ರೈತನೋರ್ವ ದರ ಕುಸಿತದಿಂದ ಕಂಗಾಲಾಗಿ ಜಮೀನಿನಲ್ಲಿ ಬೆಳೆದಿದ್ದ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿ ಗಿಡಗಳನ್ನು ಬೇರು ಸಮೇತ ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.

ರಸ್ತೆ ಬದಿಯಲ್ಲಿ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿಗಳು ಕೊಳೆತು ಇದೀಗ ದುರ್ವಾಸನೆ ಬೀರುತ್ತಿದೆ. ಕಷ್ಟಪಟ್ಟು ಬೆಳೆದ ರೈತನ ಬದುಕಿನ ಜೊತೆ ದರ ಇಳಿಕೆ ಇದೀಗ ಆಘಾತ ತಂದಿದೆ.

ಅರ್ಚನ ಎಸ್‌ ಎಸ್

Recent Posts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

59 mins ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

1 hour ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

1 hour ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

2 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

3 hours ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

3 hours ago