ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.
ಕೃಷಿ ಮಾರುಕಟ್ಟೆಯಲ್ಲಿ ತರಕಾರಿ ದರ ಕುಸಿತ ಆಗಿದ್ದು, ಅದರಲ್ಲೂ ವಿದೇಶಿ ತಳಿಯ ಕೆಂಪು ಬಣ್ಣದ ದಪ್ಪ ಮೆಣಸಿಕಾಯಿ ಬೆಳೆ ಕುಂಠಿತವಾಗಿದೆ. ಈ ಬೆಲೆ ಕುಸಿತದಿಂದ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿಯ ರೈತನೋರ್ವ ದರ ಕುಸಿತದಿಂದ ಕಂಗಾಲಾಗಿ ಜಮೀನಿನಲ್ಲಿ ಬೆಳೆದಿದ್ದ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿ ಗಿಡಗಳನ್ನು ಬೇರು ಸಮೇತ ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.
ರಸ್ತೆ ಬದಿಯಲ್ಲಿ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿಗಳು ಕೊಳೆತು ಇದೀಗ ದುರ್ವಾಸನೆ ಬೀರುತ್ತಿದೆ. ಕಷ್ಟಪಟ್ಟು ಬೆಳೆದ ರೈತನ ಬದುಕಿನ ಜೊತೆ ದರ ಇಳಿಕೆ ಇದೀಗ ಆಘಾತ ತಂದಿದೆ.
ಹೊಸದಿಲ್ಲಿ : 2025ನೇ ಸಾಲಿನ ಐಪಿಎಲ್ನ 18ನೇ ಆವೃತ್ತಿಯ 32ನೇ ಪಂದ್ಯ ಸೂಪರ್ ಓವರ್ನಲ್ಲಿ ಅಂತ್ಯ ಕಂಡಿದ್ದು, ಈ ಪಂದ್ಯದಲ್ಲಿ…
ಕರ್ನಾಟಕದ ಮುಕುಟ ‘ಬೀದರ್’ ನಲ್ಲಿ 2025ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಗ್ಯಾರಂಟಿಗಳನ್ನು ಜಾರಿ ಮಾಡಿ…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲಿಯೇ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ…
ಕಲಬುರಗಿ : ರಾಜ್ಯದಲ್ಲಿನ ನಮ್ಮ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಒಗ್ಗಾಟ್ಟಾಗಿ ಇರದೇ ಹೋದರೆ ಸರ್ಕಾರ ಉರುಳಬಹುದು ಎನ್ನುವ ಮೂಲಕ…
ಮೈಸೂರು: ಬಿಸಿಲ ತಾಪದಿಂದ ಕಾದು ಕೆಂಡದಂತಾಗಿದ್ದ ಇಳೆಗೆ ಬುಧವಾರ ರಾತ್ರಿ ಸುರಿದ ಅಶ್ವಿನಿ ಮಳೆ ತಂಪೆರೆದಿದೆ. ಜಿಲ್ಲೆಯ ವಿವಿಧೆಡೆ ಉತ್ತಮ…
ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2…