ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.
ಕೃಷಿ ಮಾರುಕಟ್ಟೆಯಲ್ಲಿ ತರಕಾರಿ ದರ ಕುಸಿತ ಆಗಿದ್ದು, ಅದರಲ್ಲೂ ವಿದೇಶಿ ತಳಿಯ ಕೆಂಪು ಬಣ್ಣದ ದಪ್ಪ ಮೆಣಸಿಕಾಯಿ ಬೆಳೆ ಕುಂಠಿತವಾಗಿದೆ. ಈ ಬೆಲೆ ಕುಸಿತದಿಂದ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿಯ ರೈತನೋರ್ವ ದರ ಕುಸಿತದಿಂದ ಕಂಗಾಲಾಗಿ ಜಮೀನಿನಲ್ಲಿ ಬೆಳೆದಿದ್ದ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿ ಗಿಡಗಳನ್ನು ಬೇರು ಸಮೇತ ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.
ರಸ್ತೆ ಬದಿಯಲ್ಲಿ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿಗಳು ಕೊಳೆತು ಇದೀಗ ದುರ್ವಾಸನೆ ಬೀರುತ್ತಿದೆ. ಕಷ್ಟಪಟ್ಟು ಬೆಳೆದ ರೈತನ ಬದುಕಿನ ಜೊತೆ ದರ ಇಳಿಕೆ ಇದೀಗ ಆಘಾತ ತಂದಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…