ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.
ಕೃಷಿ ಮಾರುಕಟ್ಟೆಯಲ್ಲಿ ತರಕಾರಿ ದರ ಕುಸಿತ ಆಗಿದ್ದು, ಅದರಲ್ಲೂ ವಿದೇಶಿ ತಳಿಯ ಕೆಂಪು ಬಣ್ಣದ ದಪ್ಪ ಮೆಣಸಿಕಾಯಿ ಬೆಳೆ ಕುಂಠಿತವಾಗಿದೆ. ಈ ಬೆಲೆ ಕುಸಿತದಿಂದ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿಯ ರೈತನೋರ್ವ ದರ ಕುಸಿತದಿಂದ ಕಂಗಾಲಾಗಿ ಜಮೀನಿನಲ್ಲಿ ಬೆಳೆದಿದ್ದ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿ ಗಿಡಗಳನ್ನು ಬೇರು ಸಮೇತ ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.
ರಸ್ತೆ ಬದಿಯಲ್ಲಿ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿಗಳು ಕೊಳೆತು ಇದೀಗ ದುರ್ವಾಸನೆ ಬೀರುತ್ತಿದೆ. ಕಷ್ಟಪಟ್ಟು ಬೆಳೆದ ರೈತನ ಬದುಕಿನ ಜೊತೆ ದರ ಇಳಿಕೆ ಇದೀಗ ಆಘಾತ ತಂದಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…