ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.
ಕೃಷಿ ಮಾರುಕಟ್ಟೆಯಲ್ಲಿ ತರಕಾರಿ ದರ ಕುಸಿತ ಆಗಿದ್ದು, ಅದರಲ್ಲೂ ವಿದೇಶಿ ತಳಿಯ ಕೆಂಪು ಬಣ್ಣದ ದಪ್ಪ ಮೆಣಸಿಕಾಯಿ ಬೆಳೆ ಕುಂಠಿತವಾಗಿದೆ. ಈ ಬೆಲೆ ಕುಸಿತದಿಂದ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿಯ ರೈತನೋರ್ವ ದರ ಕುಸಿತದಿಂದ ಕಂಗಾಲಾಗಿ ಜಮೀನಿನಲ್ಲಿ ಬೆಳೆದಿದ್ದ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿ ಗಿಡಗಳನ್ನು ಬೇರು ಸಮೇತ ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ.
ರಸ್ತೆ ಬದಿಯಲ್ಲಿ ಕೆಂಪು ಬಣ್ಣದ ದಪ್ಪ ಮೆಣಸಿನ ಕಾಯಿಗಳು ಕೊಳೆತು ಇದೀಗ ದುರ್ವಾಸನೆ ಬೀರುತ್ತಿದೆ. ಕಷ್ಟಪಟ್ಟು ಬೆಳೆದ ರೈತನ ಬದುಕಿನ ಜೊತೆ ದರ ಇಳಿಕೆ ಇದೀಗ ಆಘಾತ ತಂದಿದೆ.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…