ಮಂಡ್ಯ : ನಗರದ ಕೆರೆ ಅಂಗಳದಲ್ಲಿ ತಮಿಳು ಸ್ಲಂ ನಿವಾಸಿಗಳಿಗಾಗಿ ಕಟ್ಟಿದ್ದ ಮನೆಗಳು ಅನ್ಯರ ಪಾಲಾಗಿವೆ.
ಸರ್ಕಾರ ಸು.27 ಕೋಟಿ ರೂ ವೆಚ್ಚದಲ್ಲಿ ನಗರದ ಸ್ಲಂ ನಿವಾಸಿಗಳಿಗಾಗಿ 576 ಮನೆಗಳನ್ನು ನಿರ್ಮಿಸಿತ್ತು. ಆದರೆ, ಸ್ಲಂ ನಿವಾಸಿಗಳು ಸ್ಥಳಾಂತರಗೊಳ್ಳದ ಹಿನ್ನೆಲೆ ಮನೆಗಳು ಪಾಳು ಬಿದ್ದಿದ್ದವು.
ಈ ನಡುವೆ ಖಾಲಿ ಮನೆಗಳನ್ನ ಹಿಡಿದುಕೊಂಡ್ರೆ ಆ ಮನೆ ಅವರಿಗೆ ಎಂದು ಸುಳ್ಳು ವದಂತಿ ಹರಡಿದೆ. ಈ ಹಿನ್ನಲೆ ಪಾಳು ಬಿದ್ದಿದ್ದ ಮನೆಗಳಿಗೆ ಫಲಾನುಭವಿಗಳಲ್ಲದ ಅನ್ಯರು ಲಾರಿಗಳ ಮೂಲಕ ತಂಡೋಪ ತಂಡವಾಗಿ ಬಂದು ಮನೆಗಳಿಗೆ ಸೇರಿಕೊಂಡಿದ್ದಾರೆ.
ಸುಳ್ಳು ವದಂತಿ ನಂಬಿದ ಅನ್ಯರು ಖಾಲಿ ಬಿದ್ದಿದ್ದ ಮನೆಗಳಿಗೆ ನುಗ್ಗಿ ಬಾಗಿಲ ಮೇಲೆ ಕುಳಿತು. ನಮಗೆ ಮನೆ ಇಲ್ಲಾ. ಹೀಗಾಗಿ ಖಾಲಿ ಇರುವ ಮನೆ ಜಾಗ ನಾವು ಹಿಡಿದುಕೊಂಡಿದ್ದೀವಿ ಎನ್ನುತ್ತಿದ್ದಾರೆ.
ಸ್ಥಳಕ್ಕೆ ಮಂಡ್ಯ ಪೊಲೀಸರ ಭೇಟಿ ನೀಡಿ, ಸ್ಥಳದಲ್ಲಿ ಜಮಾಯಿಸಿರುವ ಅನ್ಯರ ಜೊತೆ ಮಾತುಕತೆ ನಡೆಸುತ್ತಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…