ಮಂಡ್ಯ: ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಬಿಗ್ ಪ್ಲಾನ್ ರೂಪಿಸಲಾಗಿದ್ದು, ದೇಶದಲ್ಲಿ ಮೊದಲ ಬಾರಿಗೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ.
ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
ಮುಂದಿನ ಒಂದೂವರೆ ತಿಂಗಳಲ್ಲಿ ಶಾಲೆ ತಲೆ ಎತ್ತಲಿದ್ದು, ಇದರಿಂದ ಅನ್ನದಾತರಿಗೆ ತುಂಬಾ ಅನುಕೂಲವಾಗಲಿದೆ ಎನ್ನಲಾಗುತ್ತಿದೆ.
ಇನ್ನು ಮೈಸೂರು ಮಹಾರಾಣಿ ಕಾಲೇಜಿನ ನಿರ್ವಹಣಾ ವಿಭಾಗದ ಉಪನ್ಯಾಸನ ಶ್ರೀರಂಗಪಟ್ಟಣದ ಗಂಜಾಂನ ಸತ್ಯಮೂರ್ತಿ ಹಾಗೂ ಅವರ ತಂಡ ರೈತರ ಶಾಲೆ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ.
ಈ ಮೂಲಕ ನಿರುದ್ಯೋಗಿ ಹಾಗೂ ವಿದ್ಯಾವಂತ ಯುವಕರನ್ನು ಕೃಷಿಯತ್ತ ಸೆಳೆಯಲು ಈ ಪ್ಲಾನ್ ಮಾಡಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…