ಮಂಡ್ಯ: ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಬಿಗ್ ಪ್ಲಾನ್ ರೂಪಿಸಲಾಗಿದ್ದು, ದೇಶದಲ್ಲಿ ಮೊದಲ ಬಾರಿಗೆ ಸಕ್ಕರೆ ನಾಡು ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ.
ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
ಮುಂದಿನ ಒಂದೂವರೆ ತಿಂಗಳಲ್ಲಿ ಶಾಲೆ ತಲೆ ಎತ್ತಲಿದ್ದು, ಇದರಿಂದ ಅನ್ನದಾತರಿಗೆ ತುಂಬಾ ಅನುಕೂಲವಾಗಲಿದೆ ಎನ್ನಲಾಗುತ್ತಿದೆ.
ಇನ್ನು ಮೈಸೂರು ಮಹಾರಾಣಿ ಕಾಲೇಜಿನ ನಿರ್ವಹಣಾ ವಿಭಾಗದ ಉಪನ್ಯಾಸನ ಶ್ರೀರಂಗಪಟ್ಟಣದ ಗಂಜಾಂನ ಸತ್ಯಮೂರ್ತಿ ಹಾಗೂ ಅವರ ತಂಡ ರೈತರ ಶಾಲೆ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ.
ಈ ಮೂಲಕ ನಿರುದ್ಯೋಗಿ ಹಾಗೂ ವಿದ್ಯಾವಂತ ಯುವಕರನ್ನು ಕೃಷಿಯತ್ತ ಸೆಳೆಯಲು ಈ ಪ್ಲಾನ್ ಮಾಡಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…