ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆ, ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಫೈನಾನ್ಸ್ ಸಂಸ್ಥೆಗಳಿಗೆ ಕಾನೂನು ರೂಪಿಸಲಾಗುವುದು. ಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಖಚಿತ. ಮಂಡ್ಯದಲ್ಲೂ ಈ ಬಗ್ಗೆ ಎಸ್ಪಿ ಗೆ ನಿರ್ದೇಶನ ನೀಡಲಾಗಿದೆ ಎಂದರು.
ಮೈಕ್ರೋ ಫೈನಾನ್ಸ್ಗಳ ಬಗ್ಗೆ ಜನರು ಜಾಗೃತರಾಗಬೇಕು. ಸರ್ಕರ ಪಿಎಲ್ಡಿ ಬ್ಯಾಂಕ್, ಸೊಸೈಟಿ ಹಾಗೂ ಇತರೆ ಬ್ಯಾಂಕ್ಗಳ ಮೂಲಕ ಬಡ್ಡಿ ರಹಿತ ಸಾಲ ನೀಡುತ್ತಿದೆ. ಹೀಗಾಗಿ ಮೈಕ್ರೋ ಫೈನಾನ್ಸ್ಗೆ ಹೋಗೋದನ್ನ ಜನರು ನಿಲ್ಲಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…