ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್.1ರ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧೆಯೊಬ್ಬರ ಗುಡಿಸಲು ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಮನೆ ಭಸ್ಮವಾಗಿದೆ.
ಸುಮಾರು 70 ವರ್ಷದ ವಯೋವೃದ್ದೆ ದೇವಮ್ಮ ಎಂಬುvವರು ಒಬ್ಬರೇ ವಾಸವಿದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ.
ಅಕ್ಕ ಪಕ್ಕದ ಮನೆಯವರು ಉರಿಯುವ ಗುಡಿಸಲಿಗೆ ಬಿಂದಿಗೆ, ಬಕೇಟ್ನಲ್ಲಿ ನೀರು ತಂದು ಹಾಕಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಸದ್ಯ ಮನೆಯಿಂದ ಹೊರಗೆ ಬಂದಿದ್ದ ವೃದ್ಧೆ ದೇವಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪುರಸಭೆ ಹಾಗೂ ಸದಸ್ಯರು ಮನೆ ಕಳೆದುಕೊಂಡಿರುವ ವೃದ್ಧೆಗೆ ಪುನರ್ವಸತಿಗೆ ಸಹಾಯ ಮಾಡಬೇಕೆಂದು ಸ್ಥಳೀಯ ಮನವಿ ಮಾಡಿದ್ದಾರೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…