ಶ್ರೀರಂಗಪಟ್ಟಣ: ಚಲಿಸುತ್ತಿದ್ದ ಬೈಕ್ ವೊಂದು ಇಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ ಉರಿದು ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಬನ್ನೂರು ರಸ್ತೆಯಲ್ಲಿ ಗಾಡಿಜೋಗಿಹುಂಡಿ ಗ್ರಾಮದ ಬಳಿ ನಡೆದಿದೆ.
ಬೈಕ್ ಚಾಲಕ ಮತ್ತು ಹಿಂಬದಿ ಸವಾರರು ಬೈಕ್ನಲ್ಲಿ ಚಲಿಸುವಾಗ ಬೈಕ್ನ ಇಂಜಿನ್ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಬೈಕ್ ಚಾಲಕ ರಸ್ತೆ ಬದಿ ಬೈಕ್ ನಿಲ್ಲಿಸುತ್ತಿದ್ದಂತೆ ಬೆಂಕಿ ಆವರಿಸಿ ಬೈಕ್ ಸಂಪೂರ್ಣ ಉರಿದು ಭಸ್ಮವಾಗಿದೆ. ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…