ಕೆ.ಆರ್.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್ಮಿಲ್ನಲ್ಲಿ ಪತ್ತೆಯಾಗಿದೆ.
ಮಾರ್ಚ್.17ರಂದು ರೈತ ಮುಖಂಡರು ರೈಸ್ಮಿಲ್ನಲ್ಲಿ ತೌಡು ತರಲು ಹೋದಾಗ ಭ್ರಷ್ಟಾಚಾರ ಬೆಳಕಿಗೆ ಬಂದಿದೆ.
ತಕ್ಷಣವೇ ರೈತರು, ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಕರೆ ಮಾಡಿ ತಿಳಿಸಿದಾಗ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಶಿರಸ್ತೆದಾರ್ ಈ ಬಗ್ಗೆ ವಿಚಾರಣೆ ನಡೆಸಿದಾಗ ಗವಿಮಠ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು ಎಂಬುದು ಖಚಿತವಾಗಿದೆ.
ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಸಂಬಂಧಪಟ್ಟವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…