ಬೆಂಗಳೂರು: ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದರು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಎಸ್.ಎಂ.ಕೃಷ್ಣ ಅವರ ಅಸ್ತಿ ವಿಸರ್ಜನೆ ಮಾಡಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿಸೆಂಬರ್.10ರಂದು ಎಸ್.ಎಂ.ಕೃಷ್ಣ ಅವರು ವಿಧಿವಶರಾಗಿದ್ದರು.
ಅವರ ಹುಟ್ಟೂರು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಹೊರವಲಯದಲ್ಲಿರುವ ಕಾಫಿ ಡೇ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.
ಅವರ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್.11ರಂದು ಸರ್ಕಾರಿ ರಜೆ ಘೋಷಣೆ ಮಾಡಿ ಮೂರು ದಿನ ಶೋಕಾಚರಣೆ ಘೋಷಿಸಲಾಗಿತ್ತು.
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…
ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…
ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…
ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…