ಮಂಡ್ಯ: ಚನ್ನಪಟ್ಟಣದಲ್ಲಿ ನಿಖಿಲ್ ಅಲ್ಲ ಕುಮಾರಸ್ವಾಮಿ ಅವರು ನಿಂತರೂ ಏನೂ ಮಾಡೋಕೆ ಆಗಲ್ಲ ಎಂದು ಮಾಜಿ ಸಂಸದ ಶಿವರಾಮೇಗೌಡ ಕಿಡಿಕಾರಿದ್ದಾರೆ.
ಈ ಬಗ್ಗೆ ನಾಗಮಂಗಲದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಕುಟುಂಬದವರು ಯಾವಾಗಲೂ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿಯೇ ಅವರ ಕುಟುಂಬ ಒಂದೊಂದು ನರಬಲಿ ಪಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಯೋಗೇಶ್ವರ್ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ರನ್ನು ಅಭ್ಯರ್ಥಿ ಮಾಡಲು ಅಪಾರ ಶ್ರಮ ವಹಿಸಿದ್ದರು. ಆದರೆ ಎಚ್ಡಿಡಿ ಕುಟುಂಬ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರನ್ನೇ ಬಲಿ ಪಡೆದಿದೆ. ಚನ್ನಪಟ್ಟಣ ಜನ ದಡ್ಡರಲ್ಲ, ಅಲ್ಲಿ ಯೋಗೇಶ್ವರ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್ ಅಲ್ಲ, ಕುಮಾರಸ್ವಾಮಿ ನಿಂತರೂ ಏನು ಮಾಡಕ್ಕಾಗಲ್ಲ. ಯೋಗೇಶ್ವರ್ ಆಚೆ ಕಳುಹಿಸಲು ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಾರಣ ಎಂದು ಗಂಭೀರ ಆರೋಪ ಮಾಡಿದರು.
ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…