ಮಂಡ್ಯ : ತಮಿಳುನಾಡಿಗೆ ೧ ಟಿಎಂಸಿ ನೀರು ಬೀಡುವಂತೆ ಕರ್ನಾಟಕಕ್ಕೆ ಆದೇಶ ಮಾಡಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.
CWRC ಆದೇಶಕ್ಕೆ ಖಂಡನೆ ವ್ಯಕ್ತಪಡಿಸಿ ಸಕ್ಕರೆ ನಾಡು ಮಂಡ್ಯದಲ್ಲಿ ರೈತರಿಂದ ಪ್ರತಿಭಟನೆ ನಡೆಸಲಾಯಿತು. ಅನ್ನದಾತರಿಗೆ ಕನ್ನಡ ಸೇನೆ ಹಾಗೂ ವಿವಿಧ ಸಂಘಟನೆಗಳು ಸಾಥ್ ನೀಡಿದ್ದು ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಮಂಡ್ಯದ ಸಂಜಯ್ ವೃತ್ತದಲ್ಲಿ ಹೆದ್ದಾರಿ ತಡೆದು ʻಈ ರೀತಿ ಮಾಡುವ ಬದಲು ರೈತರಿಗೆ ವಿಷ ಭಾಗ್ಯವನ್ನು ಕೊಟ್ಟುಬಿಡಿʼ ಎಂದು ಕಿಡಿಕಾರಿದರು. ಅಲ್ಲದೆ CWRC ಆದೇಶವನ್ನು ಪಾಲಿಸದಂತೆ ಆಗ್ರಹಿಸಿದ ರೈತರು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಂತೆ ಒತ್ತಾಯಿಸಿದರು
ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…
ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…
ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…
ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…