ಮಂಡ್ಯ :ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಸರಕಾರಿ ಭೂಮಿಯಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸುವಂತೆ ಒತ್ತಾಯಿಸಿ ನಗರದಲ್ಲಿಅ.19ರಂದು, ಜೈಲ್ ಭರೋ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸ್ವಂತ ಮನೆ-ನಮ್ಮ ಹಕ್ಕು ಹೋರಾಟ ಸಮಿತಿಯ ಕಾನೂನು ಸಲಹೆಗಾರ, ವಕೀಲ ಜೆ.ರಾಮಯ್ಯ ತಿಳಿಸಿದ್ದಾರೆ.
ನಮ್ಮ ಹಕ್ಕು ನಮ್ಮ ಹೋರಾಟ ಸಮಿತಿಯು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದ ಪರಿಣಾಮ ಮಂಡ್ಯ ಜಿಲ್ಲೆ ಬೂದನೂರು ಗ್ರಾಮದ ಸರ್ವೇ ನಂ.190ರಲ್ಲಿನ 2 ಎಕರೆ ಜಮೀನನನ್ನು ಮಾನವ ಅಭಿವೃದ್ಧಿಗೆ ಪೂರಕ ಕೆಲಸಗಳಿಗೆ ಬಳಸಲು ಕಾಯ್ದಿರಿಸಲಾಗಿದೆ. ಆದರೆ ಈ ಭೂಮಿಯನ್ನು ನಿವೇಶನ ರಹಿತರಿಗೆ ಹಸ್ತಾಂತರಿಸಲು ಕಂದಾಯ ಅಧಿಕಾರಿಗಳು ತೊಡಕಾಗಿದ್ದಾರೆ ಎಂದು ಸಮಿತಿಯ ಕಾನೂನು ಸಲಹೆಗಾರ, ವಕೀಲ ಜೆ.ರಾಮಯ್ಯ ಆರೋಪಿಸಿದ್ದಾರೆ.
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಮತ್ತೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್ ಅಭಿಮಾನಿಗಳು…