ಮಂಡ್ಯ

ಮಂಡ್ಯದ ಬೂದನೂರು ನಿವೇಶನರಹಿತರಿಂದ ಜೈಲ್‌ಭರೋ ಪ್ರತಿಭಟನೆ

ಮಂಡ್ಯ :ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಸರಕಾರಿ ಭೂಮಿಯಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸುವಂತೆ ಒತ್ತಾಯಿಸಿ ನಗರದಲ್ಲಿಅ.19ರಂದು, ಜೈಲ್‌ ಭರೋ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸ್ವಂತ ಮನೆ-ನಮ್ಮ ಹಕ್ಕು ಹೋರಾಟ ಸಮಿತಿಯ ಕಾನೂನು ಸಲಹೆಗಾರ, ವಕೀಲ ಜೆ.ರಾಮಯ್ಯ ತಿಳಿಸಿದ್ದಾರೆ.

ನಮ್ಮ ಹಕ್ಕು ನಮ್ಮ ಹೋರಾಟ ಸಮಿತಿಯು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದ ಪರಿಣಾಮ ಮಂಡ್ಯ ಜಿಲ್ಲೆ ಬೂದನೂರು ಗ್ರಾಮದ ಸರ್ವೇ ನಂ.190ರಲ್ಲಿನ 2 ಎಕರೆ ಜಮೀನನನ್ನು ಮಾನವ ಅಭಿವೃದ್ಧಿಗೆ ಪೂರಕ ಕೆಲಸಗಳಿಗೆ ಬಳಸಲು ಕಾಯ್ದಿರಿಸಲಾಗಿದೆ. ಆದರೆ ಈ ಭೂಮಿಯನ್ನು ನಿವೇಶನ ರಹಿತರಿಗೆ ಹಸ್ತಾಂತರಿಸಲು ಕಂದಾಯ ಅಧಿಕಾರಿಗಳು ತೊಡಕಾಗಿದ್ದಾರೆ ಎಂದು ಸಮಿತಿಯ ಕಾನೂನು ಸಲಹೆಗಾರ, ವಕೀಲ ಜೆ.ರಾಮಯ್ಯ ಆರೋಪಿಸಿದ್ದಾರೆ.

andolana

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

2 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

2 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

2 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

2 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

4 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

5 hours ago