ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸೋಮವಾರ ಇಲ್ಲಿನ ವ್ಯಾಪಾರಿಗಳು ಕಂಬಿಗಳನ್ನು ಮುರಿದಿರುವುದನ್ನು ನೋಡಿ ಆತಂಕಗೊಂಡಿದ್ದಾರೆ. ಗಗನ ಚುಕ್ಕಿ ಜಲಪಾತೋತ್ಸವದ ಸಂದರ್ಭದಲ್ಲಿ ಪ್ರವಾಸಿಗರಿಗೆ ನೆರವಾಗಲೆಂದು ಮೆಟ್ಟಿಲುಗಳ ಮೂಲಕ ಕೆಳಗೆ ಇಳಿಯುವ ಎರಡೂ ಬದಿಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿವೆ.
ಈ ಸಂಬಂಧ ಲೋಕೋಪಯೋಗಿ ಇಂಜಿನಿಯರ್ ಸೋಮಶೇಖರ್ ಭೇಟಿ ನೀಡಿ ಆದಷ್ಟು ಬೇಗ ಕಂಬಿಗಳನ್ನು ದುರಸ್ತಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…