ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸೋಮವಾರ ಇಲ್ಲಿನ ವ್ಯಾಪಾರಿಗಳು ಕಂಬಿಗಳನ್ನು ಮುರಿದಿರುವುದನ್ನು ನೋಡಿ ಆತಂಕಗೊಂಡಿದ್ದಾರೆ. ಗಗನ ಚುಕ್ಕಿ ಜಲಪಾತೋತ್ಸವದ ಸಂದರ್ಭದಲ್ಲಿ ಪ್ರವಾಸಿಗರಿಗೆ ನೆರವಾಗಲೆಂದು ಮೆಟ್ಟಿಲುಗಳ ಮೂಲಕ ಕೆಳಗೆ ಇಳಿಯುವ ಎರಡೂ ಬದಿಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿವೆ.
ಈ ಸಂಬಂಧ ಲೋಕೋಪಯೋಗಿ ಇಂಜಿನಿಯರ್ ಸೋಮಶೇಖರ್ ಭೇಟಿ ನೀಡಿ ಆದಷ್ಟು ಬೇಗ ಕಂಬಿಗಳನ್ನು ದುರಸ್ತಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…