ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸೋಮವಾರ ಇಲ್ಲಿನ ವ್ಯಾಪಾರಿಗಳು ಕಂಬಿಗಳನ್ನು ಮುರಿದಿರುವುದನ್ನು ನೋಡಿ ಆತಂಕಗೊಂಡಿದ್ದಾರೆ. ಗಗನ ಚುಕ್ಕಿ ಜಲಪಾತೋತ್ಸವದ ಸಂದರ್ಭದಲ್ಲಿ ಪ್ರವಾಸಿಗರಿಗೆ ನೆರವಾಗಲೆಂದು ಮೆಟ್ಟಿಲುಗಳ ಮೂಲಕ ಕೆಳಗೆ ಇಳಿಯುವ ಎರಡೂ ಬದಿಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿವೆ.
ಈ ಸಂಬಂಧ ಲೋಕೋಪಯೋಗಿ ಇಂಜಿನಿಯರ್ ಸೋಮಶೇಖರ್ ಭೇಟಿ ನೀಡಿ ಆದಷ್ಟು ಬೇಗ ಕಂಬಿಗಳನ್ನು ದುರಸ್ತಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…