ಮಂಡ್ಯ: ಅಡುಗೆ ಮನೆಯ ಗ್ಯಾಸ್ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್ ಗಂಜಾಂನಲ್ಲಿ ನಡೆದಿದೆ.
ಇಂದು(ಮೇ.೧೨) ಬೆಳಿಗ್ಗಿನ ತಿಂಡಿಗೆಂದು ಅಡುಗೆ ಮಾಡುವ ವೇಳೆ ಬೆಂಕಿ ಹೊತ್ತಿದ್ದು, ಭಯಬೀತರಾದ ಮನೆಯವರು ತಕ್ಷಣ ಹೊರಗೆ ಓಡಿ ಬಂದು ಬಳಿಕ ಬೆಂಕಿ ನಂದಿಸಿದ್ದಾರೆ. ನಿಮಿಷಾಂಭ ದೇವಾಲಯದ ಅರ್ಚಕ ಸುಬ್ರಾಯ್ಭಟ್ ಅವರ ಮನೆಯಲ್ಲಿ ಈ ಘಟನೆ ಜರುಗಿದ್ದು, ಸಣ್ಣಪುಟ್ಟ ಗಾಯದೊಂದಿಗೆ ಅಡುಗೆ ಮನೆಯಲ್ಲಿಯೇ ಇದ್ದ ಅರ್ಚಕರು ಪಾರಾಗಿದ್ದಾರೆ.
ಅಡುಗೆ ಅನಿಲ ಸೋರಿಕೆಯಿಂದ ಈ ರೀತಿಯ ಅಹಿತಕರ ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಲೇ ಇವೆ. ಬಹುತೇಕ ಸಂದಂರ್ಭದಲ್ಲಿ ಜನರ ಅಜಾಗೃಕತೆಯಿಂದಾಗಿ ಇಂತಹ ಅಹಿತಕರ ಘಟನೆ ಸಂಭಂವಿಸುತ್ತಿದೆ. ಗ್ರಾಮೀಣ ಭಾಗಗಳು ಸೇರಿದಂತೆ ಇತರೆಡೆ ಸರ್ಕಾರ ಹಾಗೂ ಅಡುಗೆ ಅನಿಲ ವಿತರಕ ಕಂಪನಿಗಳು, ಏಜೆನ್ಸಿಗಳು ಅಡುಗೆ ಅನಿಲ ಸುರಕ್ಷತೆ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿಗಳನ್ನು ಹಮ್ಮಿಕೊಳ್ಳಬೇಕಾಗಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…