ಮಂಡ್ಯ

ಗ್ಯಾಸ್‌ ಸೋರಿಕೆ: ಅಡುಗೆ ಮನೆ ಸಂಪೂರ್ಣ ಭಸ್ಮ

ಮಂಡ್ಯ: ಅಡುಗೆ ಮನೆಯ ಗ್ಯಾಸ್‌ ಸೋರಿಕೆಯಿಂದಾಗಿ ಅಡುಗೆ ಮನೆ ಸೇರಿದಂತೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್‌ ವಸ್ತುಗಳು ಸಂಪೂರ್ಣ ಭಸ್ಮವಾಗಿರುವ ಘಟನೆ ಶ್ರೀರಂಗಪಟ್ಟಣ ಟೌನ್‌ ಗಂಜಾಂನಲ್ಲಿ ನಡೆದಿದೆ.

ಇಂದು(ಮೇ.೧೨) ಬೆಳಿಗ್ಗಿನ ತಿಂಡಿಗೆಂದು ಅಡುಗೆ ಮಾಡುವ ವೇಳೆ ಬೆಂಕಿ ಹೊತ್ತಿದ್ದು, ಭಯಬೀತರಾದ ಮನೆಯವರು ತಕ್ಷಣ ಹೊರಗೆ ಓಡಿ ಬಂದು ಬಳಿಕ ಬೆಂಕಿ ನಂದಿಸಿದ್ದಾರೆ. ನಿಮಿಷಾಂಭ ದೇವಾಲಯದ ಅರ್ಚಕ ಸುಬ್ರಾಯ್‌ಭಟ್‌ ಅವರ ಮನೆಯಲ್ಲಿ ಈ ಘಟನೆ ಜರುಗಿದ್ದು, ಸಣ್ಣಪುಟ್ಟ ಗಾಯದೊಂದಿಗೆ ಅಡುಗೆ ಮನೆಯಲ್ಲಿಯೇ ಇದ್ದ ಅರ್ಚಕರು ಪಾರಾಗಿದ್ದಾರೆ.

ಅಡುಗೆ ಅನಿಲ ಸೋರಿಕೆಯಿಂದ ಈ ರೀತಿಯ ಅಹಿತಕರ ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಲೇ ಇವೆ. ಬಹುತೇಕ ಸಂದಂರ್ಭದಲ್ಲಿ ಜನರ ಅಜಾಗೃಕತೆಯಿಂದಾಗಿ ಇಂತಹ ಅಹಿತಕರ ಘಟನೆ ಸಂಭಂವಿಸುತ್ತಿದೆ. ಗ್ರಾಮೀಣ ಭಾಗಗಳು ಸೇರಿದಂತೆ ಇತರೆಡೆ ಸರ್ಕಾರ ಹಾಗೂ ಅಡುಗೆ ಅನಿಲ ವಿತರಕ ಕಂಪನಿಗಳು, ಏಜೆನ್ಸಿಗಳು ಅಡುಗೆ ಅನಿಲ ಸುರಕ್ಷತೆ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿಗಳನ್ನು ಹಮ್ಮಿಕೊಳ್ಳಬೇಕಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago