ಮಂಡ್ಯ

ಅರುಂಧತಿಯಾರ್ ಜಾತಿಗೆ ಪ್ರತ್ಯೇಕ ಮೀಸಲಾತಿ ನೀಡಿ: ಬಾಬು ಆಗ್ರಹ

ಮಂಡ್ಯ: ತಮಿಳುನಾಡಿನಲ್ಲಿ ಅರುಂಧತಿಯಾರ್‌ ಸಮುದಾಯಕ್ಕೆ ಶೇ 3ರಷ್ಟು ಮೀಸಲಾತಿ ನೀಡುತ್ತಿದ್ದು, ರಾಜ್ಯದಲ್ಲಿಯೂ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಕರ್ನಾಟಕ ಅರುಂಧತಿಯಾರ್‌ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್ ಸೇರಿದಂತೆ ಸ್ವಚ್ಛತಾ ಕಾರ್ಯಗಳಲ್ಲಿ ತೊಡಗಿದವರನ್ನು ಆದಿ ದ್ರಾವಿಡ, ಆದಿ ಆಂಧ್ರ, ಆದಿ ಕರ್ನಾಟಕ ಜಾತಿ ಧೃಢೀಕರಣದಲ್ಲಿದ್ದು, ತಮಿಳುನಾಡಿನಲ್ಲಿ ಹಲವು ಸಂಶೋಧನೆ ಮೂಲಕ ನಮ್ಮ ಜಾತಿಯನ್ನು ಅರುಂಧತಿಯಾರ್ ಎಂದು ಗುರುತಿಸಲಾಗಿದೆ.

ಮಾದಿಗ ಜಾತಿಯಲ್ಲಿ ಎಡ, ಬಲಗಳಿದ್ದು, ಎಡ ಭಾಗದಲ್ಲಿ ಅರುಂಧತಿಯಾರ್ ಜಾತಿಯು ಬರಲಿದೆ. ಮಾದಿಗ ಜಾತಿಗೆ ಪ್ರತ್ಯೇಕ ಮೀಸಲಾತಿ ದೊರೆಯಲಿದ್ದು, ಅವರ ನಡುವೆ ಅರುಂಧತಿಯಾರ್ ಸಮುದಾಯವು ಶೈಕ್ಷಣಿಕ, ಸಮಾಜಿಕ, ಆರ್ಥಿಕ ಸಮಾನತೆಯನ್ನು ಪಡೆಯಬೇಕಾಗಿದ್ದು, ತಮಿಳುನಾಡಿನಲ್ಲಿ ಶೇ 3ರಷ್ಟು ಮೀಸಲಾತಿ ಅರುಂಧತಿಯಾರ್ ಸಮುದಾಯಕ್ಕೆ ನೀಡುತ್ತಿದ್ದು, ರಾಜ್ಯದಲ್ಲಿಯೂ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಜಾತಿ ಮೀಸಲಾತಿ ಸಂಬಂಧ ನ್ಯಾ.ನಾಗಮೋಹನ್‌ದಾಸ್ ಅವರು ವರದಿ ಸಲ್ಲಿಸಿದ್ದು, ಸರ್ಕಾರದಿಂದ ವರದಿಯ ವೈಜ್ಞಾನಿಕ ಸಮೀಕ್ಷೆ ನಡೆಯುತ್ತಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಸಮಾಜದ ಬಂಧುಗಳು ಸಮೀಕ್ಷೆಯಲ್ಲಿ ಜಾತಿಯನ್ನು ಅರುಂಧತಿಯಾರ್ ಎಂದು ನಮೂದಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷೆ ನಾಗಮಣಿ.ಕೆ, ರೇಖಾ, ವಿಜಯ್, ಚಿನ್ನರಾಜು, ಬಿ.ರಾಜು ಇದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

35 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

42 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

2 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

2 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

2 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago