ಮಂಡ್ಯ

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ.

28 ಮಂದಿ ಆರೋಪಿಗಳನ್ನು ಬಂಧಿಸಿ, 2.20 ಕೋಟಿ ರೂ. ಮೌಲ್ಯದ ಚಿನ್ನಾಭರಣ, 26 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯ ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ನಾಗಮಂಗಲ, ಮಳವಳ್ಳಿ ಉಪ ವಿಭಾಗಗಳಿಂದ ಒಟ್ಟಾರೆ 39 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, 1.484 ಕೆ.ಜಿ. ಚಿನ್ನಾಭರಣ, 950 ಗ್ರಾಂ ಬೆಳ್ಳಿ, 26 ದ್ವಿಚಕ್ರ ವಾಹನಗಳು ಹಾಗೂ 30 ಸಾವಿರ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

2 hours ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

2 hours ago

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

2 hours ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

2 hours ago

ಗಜಪಯಣಕ್ಕೆ ನಡೆದಿದೆ ಭರದ ಸಿದ್ಧತೆ

ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು  ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…

2 hours ago