ಮಂಡ್ಯ : ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. ಅಲ್ಲದೇ ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ.
ಇನ್ನೂ ಡ್ಯಾಂನ ಒಳಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡಿದೆ. ಸದ್ಯ ಡ್ಯಾಂಗೆ 29,552 ಕ್ಯೂಸೆಕ್ ನೀರು ಒಳಹರಿವಿದ್ದು, ಹೊರಹರಿವು 5,297 ಕ್ಯೂಸೆಕ್ ನಷ್ಟಿದೆ.
ಕೆಆರ್ಎಸ್ ಡ್ಯಾಂ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 95.00 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 19.139 ಟಿಎಂಸಿ
ಒಳ ಹರಿವು – 29,552 ಕ್ಯೂಸೆಕ್
ಹೊರ ಹರಿವು – 5,297 ಕ್ಯೂಸೆಕ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 123.081 ಟಿಎಂಸಿ
ಇಂದಿನ ಮಟ್ಟ – 62.534 ಟಿಎಂಸಿ
ಒಳ ಹರಿವು – 1,14,445 ಕ್ಯೂಸೆಕ್
ಹೊರ ಹರಿವು – 6,761 ಕ್ಯೂಸೆಕ್
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ – 1,633 ಅಡಿಗಳು
ಇಂದಿನ ಮಟ್ಟ – 1,602.84 ಅಡಿಗಳು
ಗರಿಷ್ಠ ಟಿಎಂಸಿ – 105.788 ಟಿಎಂಸಿ
ಇಂದಿನ ಟಿಎಂಸಿ – 25.417 ಟಿಎಂಸಿ
ಒಳ ಹರಿವು – 47,294 ಕ್ಯೂಸೆಕ್
ಹೊರ ಹರಿವು – 213 ಕ್ಯೂಸೆಕ್
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ಆರ್.ಅಶೋಕ್ ನೇತೃತ್ವದಲ್ಲಿ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…
ನವೀನ್ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…
ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…