ಮಂಡ್ಯ : ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. ಅಲ್ಲದೇ ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ.
ಇನ್ನೂ ಡ್ಯಾಂನ ಒಳಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡಿದೆ. ಸದ್ಯ ಡ್ಯಾಂಗೆ 29,552 ಕ್ಯೂಸೆಕ್ ನೀರು ಒಳಹರಿವಿದ್ದು, ಹೊರಹರಿವು 5,297 ಕ್ಯೂಸೆಕ್ ನಷ್ಟಿದೆ.
ಕೆಆರ್ಎಸ್ ಡ್ಯಾಂ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 95.00 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 19.139 ಟಿಎಂಸಿ
ಒಳ ಹರಿವು – 29,552 ಕ್ಯೂಸೆಕ್
ಹೊರ ಹರಿವು – 5,297 ಕ್ಯೂಸೆಕ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 123.081 ಟಿಎಂಸಿ
ಇಂದಿನ ಮಟ್ಟ – 62.534 ಟಿಎಂಸಿ
ಒಳ ಹರಿವು – 1,14,445 ಕ್ಯೂಸೆಕ್
ಹೊರ ಹರಿವು – 6,761 ಕ್ಯೂಸೆಕ್
ತುಂಗಭದ್ರಾ ಜಲಾಶಯ
ಗರಿಷ್ಠ ಮಟ್ಟ – 1,633 ಅಡಿಗಳು
ಇಂದಿನ ಮಟ್ಟ – 1,602.84 ಅಡಿಗಳು
ಗರಿಷ್ಠ ಟಿಎಂಸಿ – 105.788 ಟಿಎಂಸಿ
ಇಂದಿನ ಟಿಎಂಸಿ – 25.417 ಟಿಎಂಸಿ
ಒಳ ಹರಿವು – 47,294 ಕ್ಯೂಸೆಕ್
ಹೊರ ಹರಿವು – 213 ಕ್ಯೂಸೆಕ್
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…