ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆಯ 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹಕ್ಕೆ ಎತ್ತರದ ಪಂಚಲೋಹ ವಿಗ್ರಹ ಎಂದು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಲಭಿಸಿದೆ.
ಈ ವಿಗ್ರಹವನ್ನು 2021ರಲ್ಲಿ ಗೌಡಗೆರೆ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಚಿನ್ನ, ಬೆಳ್ಳಿ, ಹಿತ್ತಾಳೆ, ಕಂಚು ಹಾಗೂ ತಾಮ್ರ ಬಳಸಿ 18 ಭುಜಗಳ ಸಿಂಹಾವರೂಢ ಪಂಚಲೋಹದ ವಿಗ್ರಹವಾಗಿದೆ. ಇದು ಸುಮಾರು 35 ಕೆ.ಜಿ. ಟನ್ ತೂಕವಿದ್ದು, ಗೌಡಗೆರೆ ಚಾಮುಂಡೇಶ್ವರಿಗೆ ಎತ್ತರದ ವಿಗ್ರಹ ಗರಿ ಸಿಕ್ಕಿದೆ.
ಇನ್ನೂ ಗೌಡಗೆರೆಯಲ್ಲಿ ಭಾನುವಾರ(ಜನವರಿ.26) ನಡೆದ ಕಾರ್ಯಕ್ರಮದಲ್ಲಿ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಮುಖ್ಯಸ್ಥ ಸಾಗರ್ ಅವರು ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್ ಗುರೂಜಿ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಿದ್ದಾರೆ.
ಇದೇ ಸಂದರ್ಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ರಾಮಕೃಷ್ಣಪ್ಪ, ಬಾಬು, ಸಗಾಯಿರಾಜು, ಸಂಘಟಕ ಸಂಜೀವ ರೆಡ್ಡಿ ಹಾಗೂ ಮಾಗನೂರು ಗಂಗರಾಜು ಉಪಸ್ಥಿತರಿದ್ದರು.
ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…
ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…
ಕರ್ನಾಟಕ ವಿಧಾನಸಭೆ ಹಾಗೂ ಸಂಸತ್ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…
ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…
ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…
ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್ಗಳು,…