ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಲ್ಲ. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲು ಬೀದಿಗೆ ಬಂಧವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ಇಷ್ಟವಿತ್ತು. ನನ್ನಿಂದ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರ ಆಗಿದ್ದರೆ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ಇನ್ನು ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ ಬಗ್ಗೆ ನಮ್ಮ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತಾಡಿದ್ದಕ್ಕೆ ಇನ್ಯಾರೋ ಮಾತಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ಶಿಕ್ಷಣ ಹೊಂದಿರುವವರು ದೇಶದ ಇತಿಹಾಸದಲ್ಲಿ ಮತ್ತೊಬ್ಬರು ಯಾರೂ ಇಲ್ಲ ಎಂದು ಹೇಳಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…