ಮಂಡ್ಯ

ಹಲಗೂರು: ಬೆಂಕಿಗೆ ಆಹುತಿಯಾದ ತೆಂಗಿನ ತೋಟ

ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿ ರಸ್ತೆಯ ಬೈಪಾಸ್ ಬಳಿ ಭೀಮಾನದಿ ಸೇತುವೆಯ ಬಫರ್ ಜೋನ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತೆಂಗಿನ ಮರಗಳು ಹಾಗೂ ವೀಳ್ಯದೆಲೆ ತೋಟ ಬೆಂಕಿಗೆ ಆಹುತಿಯಾದ ಘಟನೆ ಸಂಭವಿಸಿದೆ.

ಹಲಗೂರು ಹೊರವಲಯದ ಮುತ್ತತ್ತಿ ರಸ್ತೆಯಲ್ಲಿನ ಬೈಪಾಸ್ ರಸ್ತೆ ಸಮೀಪ, ಭೀಮನದಿ ಸೇತುವೆ ಬಳಿ ಸಂಜೆ ಸುಮಾರು ೫.೩೦ರ ವೇಳೆಗೆ ಈ ಘಟನೆ ಸಂಭವಿಸಿದೆ.

ಇನ್ನು ಭಾರತೀನಗರ ಗ್ರಾಮ ಪಂಚಾಯಿತಿಯಿಂದ ನಿರ್ಮಿಸಿರುವ ಘನತ್ಯಾಜ್ಯ ಘಟಕಕ್ಕೆ ಬೆಂಕಿ ಬಿದ್ದ ಪರಿಣಾಮ ಪಕ್ಕದಲ್ಲಿರುವ ರೈತರ ಜಮೀನಿನ ಮರಗಳಿಗೂ ಬೆಂಕಿ ವ್ಯಾಪಿಸಿ ಮರಗಳು ಸುಟ್ಟುಹೋಗಿರುವ ಘಟನೆ ಸಮೀಪದ ಅಣ್ಣೂರು ಗ್ರಾಮದ ಹೊರವಲಯದ ಹೊಂಬೇಗೌಡನದೊಡ್ಡಿ ಗಡಿ ಭಾಗದಲ್ಲಿ ಸಂಭವಿಸಿದೆ.

 

ಆಂದೋಲನ ಡೆಸ್ಕ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

3 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

3 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

5 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

5 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

5 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

6 hours ago