ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್ ಹಗರಣದ ಕುರಿತು ಕಾಂಗ್ರೆಸ್ ಸಚಿವರು ರಾಜೀನಾಮೆ ಆಗ್ರಹಿಸಿದ್ದರು. ಇದೀಗ ಈ ವಿಚಾರ ಕುರಿತು ಎಚ್ಡಿಕೆ ತಿರುಗೇಟು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್ ಕೇಸ್ಗೂ ನನಗೂ ಏನು ಸಂಬಂಧ? ಇಂಗ್ಲೀಷ್ ಓದೋಕೆ ಬರುತ್ತೋ ಅಥವಾ ಕನ್ನಡ ಓದೋಕೆ ಬರುತ್ತೋ ಎಂದು ಕಾಂಗ್ರೆಸ್ ಸಚಿವರಿಗೆ ಮೊದಲು ಕೇಳಿ. ಅನಂತರ ಅವರೆಲ್ಲರೂ ಕುಳಿತುಕೊಂಡು ಆ ಪೇಪರ್ನಲ್ಲಿ ಏನಿದೆ ಎಂಬುದನ್ನು ಸರಿಯಾಗಿ ಓದಲಿ ಎಂದರು.
ಮುಡಾ ಹಗರಣಕ್ಕೂ ನಮಗೂ ಸಂಬಂಧ ಇಲ್ಲ. ನಾನು ಏನು ತಪ್ಪು ಮಾಡಿಲ್ಲ. ಬೇಕಿದ್ದರೆ ತನಿಖೆ ನಡೆಸಲಿ, ಅವರು ಸರಿಯಾಗಿ ದಾಖಲೆಗಳನ್ನು ನೋಡಿಲ್ಲವೆಂದು ಕಾಣುತ್ತದೆ. ಯಾರೋ ಏನೋ ಬರೆದು ಕೊಟ್ಟಿದ್ದಾರೆ ಅದನ್ನು ತಂದು ಇಲ್ಲಿ ತುತ್ತೂರಿ ಊದುತ್ತಿದ್ದಾರೆ. ಹೀಗಿರುವಾಗ ನನ್ನ ರಾಜೀನಾಮೆ ಕೇಳಲು ಕಾಂಗ್ರೆಸ್ ನಾಯಕರೇನೂ ಹುಚ್ಚರಾ? ಅವರು ಕೇಳಿದಾಕ್ಷಣ ನಾನೇಕೆ ರಾಜೀನಾಮೆ ನೀಡಬೇಕು? ಎಂದು ವಾಗ್ದಾಳಿ ನಡೆಸಿದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…