ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್ ಹಗರಣದ ಕುರಿತು ಕಾಂಗ್ರೆಸ್ ಸಚಿವರು ರಾಜೀನಾಮೆ ಆಗ್ರಹಿಸಿದ್ದರು. ಇದೀಗ ಈ ವಿಚಾರ ಕುರಿತು ಎಚ್ಡಿಕೆ ತಿರುಗೇಟು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್ ಕೇಸ್ಗೂ ನನಗೂ ಏನು ಸಂಬಂಧ? ಇಂಗ್ಲೀಷ್ ಓದೋಕೆ ಬರುತ್ತೋ ಅಥವಾ ಕನ್ನಡ ಓದೋಕೆ ಬರುತ್ತೋ ಎಂದು ಕಾಂಗ್ರೆಸ್ ಸಚಿವರಿಗೆ ಮೊದಲು ಕೇಳಿ. ಅನಂತರ ಅವರೆಲ್ಲರೂ ಕುಳಿತುಕೊಂಡು ಆ ಪೇಪರ್ನಲ್ಲಿ ಏನಿದೆ ಎಂಬುದನ್ನು ಸರಿಯಾಗಿ ಓದಲಿ ಎಂದರು.
ಮುಡಾ ಹಗರಣಕ್ಕೂ ನಮಗೂ ಸಂಬಂಧ ಇಲ್ಲ. ನಾನು ಏನು ತಪ್ಪು ಮಾಡಿಲ್ಲ. ಬೇಕಿದ್ದರೆ ತನಿಖೆ ನಡೆಸಲಿ, ಅವರು ಸರಿಯಾಗಿ ದಾಖಲೆಗಳನ್ನು ನೋಡಿಲ್ಲವೆಂದು ಕಾಣುತ್ತದೆ. ಯಾರೋ ಏನೋ ಬರೆದು ಕೊಟ್ಟಿದ್ದಾರೆ ಅದನ್ನು ತಂದು ಇಲ್ಲಿ ತುತ್ತೂರಿ ಊದುತ್ತಿದ್ದಾರೆ. ಹೀಗಿರುವಾಗ ನನ್ನ ರಾಜೀನಾಮೆ ಕೇಳಲು ಕಾಂಗ್ರೆಸ್ ನಾಯಕರೇನೂ ಹುಚ್ಚರಾ? ಅವರು ಕೇಳಿದಾಕ್ಷಣ ನಾನೇಕೆ ರಾಜೀನಾಮೆ ನೀಡಬೇಕು? ಎಂದು ವಾಗ್ದಾಳಿ ನಡೆಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…